ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. 

ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am