ಬ್ರೇಕಿಂಗ್ ನ್ಯೂಸ್
03-09-22 11:26 am Mangalore Correspondent ಕರಾವಳಿ
ಉಳ್ಳಾಲ, ಆ.3 : ಸರಕು ಹೊತ್ತ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮಾರ್ಕೆಟ್ ಗೆ ಕೆಲಸಕ್ಕೆ ತೆರಳುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66 ರ ಕಲ್ಲಾಪು ಎಂಬಲ್ಲಿ ನಡೆದಿದೆ.
ಮೃತರನ್ನು ಮಂಗಳೂರು ಬೆಂಗರೆ ನಿವಾಸಿ ನಿಯಾಝ್ ಬಾವ ( 48) ಎಂದು ಗುರುತಿಸಲಾಗಿದೆ.ಕಲ್ಲಾಪುವಿನ ಗ್ಲೋಬಲ್ ಮಾರುಕಟ್ಟೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗಿನ ಜಾವ 4.10ರ ಸುಮಾರಿಗೆ ಪ್ರಸ್ತುತ ಅವರು ನೆಲೆಸಿರುವ ಕಲ್ಲಾಪುವಿನಲ್ಲಿರುವ ಮನೆಯಿಂದ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಸರಕು ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. 

ಲಾರಿಯ ಆಕ್ಸಿಲ್ ಮುರಿದು ಅಥವಾ ಟೈರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮೂಲತಃ ಮಂಗಳೂರು ಬೆಂಗರೆ ನಿವಾಸಿಯಾಗಿದ್ದ ನಿಯಾಝ್ ಬಾವ ಅವರು ಕಲ್ಲಾಪುವಿನ ಸರ್ವಿಸ್ ಸ್ಟೇಷನ್ ಹಿಂದಿನ ಬಾಡಿಗೆ ಮನೆಯಲ್ಲಿ ಕುಟುಂಬ ಸಮೇತ ನೆಲೆಸಿದ್ದರು. ಘಟನೆ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆ ನಡೆದಾಕ್ಷಣ ಲಾರಿ ಚಾಲಕ ಪರಾರಿಯಾಗಿದ್ದು, ಕ್ಲೀನರನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
Accident Pedestrian dies after speeding truck rams at him in Kallapu in Mangalore. The deceased has been identified as Nizamudin (48).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm