ಬ್ರೇಕಿಂಗ್ ನ್ಯೂಸ್
03-09-22 08:03 pm Mangalore Correspondent ಕರಾವಳಿ
ಉಳ್ಳಾಲ, ಆ.3: ಒಂದು ಕಾಲದಲ್ಲಿ ಹಿಂದೂ ಯುವ ಸೇನೆಯಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಯಂತ್ ಎಸ್. ಕುಂಪಲ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ಅವರು ಶನಿವಾರ ಅಪರಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯಂತ್ ಅವರು ಬಾಡಿಗೆ ಮನೆಯ ಒಳಗಡೆ ಹಾಲ್ ನಲ್ಲಿಯೇ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.


ಜಯಂತ್ ಅವರು ಸಕ್ರಿಯ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ನಿನ್ನೆ ಮಂಗಳೂರಿನ ಬಂಗ್ರ ಕೂಳೂರಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಜನರ ನಡುವೆ ತನ್ನ ಸ್ಮಾರ್ಟ್ ಫೋನನ್ನ ಕಳಕೊಂಡಿದ್ದರು. ಈ ಬಗ್ಗೆ ಇಂದು ಮಧ್ಯಾಹ್ನದ ವರೆಗೂ ಅನೇಕ ಸ್ನೇಹಿತರಲ್ಲಿ ಹೇಳಿಕೊಂಡಿದ್ದರು.

ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರ ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Hindu yuvasena leader Jayanth Kumpala commits suicide in Ullal. He had attended Modis program held by Bjp at Gold finch city and had lost his cell phone. He was telling his friends about it but suddenly afternoon he was found hanging at his house.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am