ಬ್ರೇಕಿಂಗ್ ನ್ಯೂಸ್
03-09-22 08:03 pm Mangalore Correspondent ಕರಾವಳಿ
ಉಳ್ಳಾಲ, ಆ.3: ಒಂದು ಕಾಲದಲ್ಲಿ ಹಿಂದೂ ಯುವ ಸೇನೆಯಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಯಂತ್ ಎಸ್. ಕುಂಪಲ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ಅವರು ಶನಿವಾರ ಅಪರಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯಂತ್ ಅವರು ಬಾಡಿಗೆ ಮನೆಯ ಒಳಗಡೆ ಹಾಲ್ ನಲ್ಲಿಯೇ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.


ಜಯಂತ್ ಅವರು ಸಕ್ರಿಯ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ನಿನ್ನೆ ಮಂಗಳೂರಿನ ಬಂಗ್ರ ಕೂಳೂರಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಜನರ ನಡುವೆ ತನ್ನ ಸ್ಮಾರ್ಟ್ ಫೋನನ್ನ ಕಳಕೊಂಡಿದ್ದರು. ಈ ಬಗ್ಗೆ ಇಂದು ಮಧ್ಯಾಹ್ನದ ವರೆಗೂ ಅನೇಕ ಸ್ನೇಹಿತರಲ್ಲಿ ಹೇಳಿಕೊಂಡಿದ್ದರು.

ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರ ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Hindu yuvasena leader Jayanth Kumpala commits suicide in Ullal. He had attended Modis program held by Bjp at Gold finch city and had lost his cell phone. He was telling his friends about it but suddenly afternoon he was found hanging at his house.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm