ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm