ಬ್ರೇಕಿಂಗ್ ನ್ಯೂಸ್
03-09-22 10:02 pm Udupi Correspondent ಕರಾವಳಿ
ಉಡುಪಿ, ಸೆ.3 : ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ ಆಗಿ ಮೊಳಹಳ್ಳಿ ಜಗನ್ನಾಥ ಶೆಟ್ಟಿ ಪದೋನ್ನತಿ ಪಡೆದಿದ್ದಾರೆ.
ಕುಂದಾಪುರ ತಾಲೂಕಿನ ಮೊಳಹಳ್ಳಿ ಗ್ರಾಮದ ಕೆಲಬಕ್ಕಾಡಿಮನೆ ದಿ. ಮಂಜಯ್ಯ ಶೆಟ್ಟಿ-ಸಾದಮ್ಮ ಶೆಡ್ತಿ ದಂಪತಿಯ ಪುತ್ರರಾಗಿರುವ ಜಗನ್ನಾಥ ಶೆಟ್ಟಿ ಕೃಷಿ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. 1989ರಲ್ಲಿ ಕಾರ್ಪೊರೇಶನ್ ಬ್ಯಾಂಕಿನಲ್ಲಿ ಕೃಷಿ ಅಧಿಕಾರಿಯಾಗಿ ಸೇರಿದ್ದ ಜಗನ್ನಾಥ ಶೆಟ್ಟಿ, ಗಿರಿಸಾಗರ, ಚಿಕ್ಕಮಗಳೂರು, ಸಕಲೇಶಪುರ, ಸಾಂಗ್ಲಿ, ಅಂಬಲಪಾಡಿ, ಉಡುಪಿ, ಮಂಗಳೂರು, ಮುಂಬೈನ ಕಚೇರಿಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. 2019ರಿಂದ 2022ರ ಮೇ ತಿಂಗಳ ವರೆಗೆ ಬೆಂಗಳೂರು ಪೂರ್ವ ಕ್ಷೇತ್ರೀಯ ಕಚೇರಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಇದೀಗ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿಗೊಂಡು ಬ್ಯಾಂಕಿನ ಕೇಂದ್ರೀಯ ಕಚೇರಿ ಹೈದರಾಬಾದಿನ ಆನೆಕ್ಸ್ ಇಲ್ಲಿ ಆರ್ಥಿಕ ಸೇರ್ಪಡೆ ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
Udupi Jagannath shetty appointed as union bank of india general manager.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm