ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm