ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm