ಬ್ರೇಕಿಂಗ್ ನ್ಯೂಸ್
04-09-22 01:52 pm Mangalore Correspondent ಕರಾವಳಿ
ಮಂಗಳೂರು, ಸೆ.4: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ಸದಸ್ಯರು ಶನಿವಾರ ನಗರದ ಸಂಘನಿಕೇತನದಲ್ಲಿ ಕಳೆದ 75 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್ ಕ್ಯಾಸ್ಟಲಿನೋ, ಗಣೇಶೋತ್ಸವ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವ ಆಚರಿಸುತ್ತಿದ್ದು, ಇಲ್ಲಿಯ ಗಣೇಶೋತ್ಸವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ ಹಾಗೂ ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೇರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ'ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ, ಮಾಜಿ ಜಿಲ್ಲಾ ರೋಟರಿ ಗವರ್ನರ್ ರೊನಾಲ್ಡ್ ಗೌನ್ಸ್, ಆರ್ಎಸ್ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವೀಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.
In a heart-warming gesture that fosters the spirit of unity and harmony, leaders of Catholic delegations and Rashtriya Christara Vedike visited Sanghaniketan to be part of Ganesh Chaturthi celebrations on Saturday September 3. The delegation got a warm welcome from Sanghaniketan Ganeshotsava com
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm