ಬ್ರೇಕಿಂಗ್ ನ್ಯೂಸ್
03-08-20 02:24 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ಸೋಂಕಿಗೆ ಏಳು ಮಂದಿ ಬಲಿಯಾಗಿದ್ದಾರೆ. ವಿಶೇಷ ಅಂದ್ರೆ ಮೃತಪಟ್ಟ ಏಳು ಮಂದಿಯೂ ಮಂಗಳೂರು ತಾಲೂಕಿನವರು. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಕೊರೊನಾ ಮೃತರ ಸಂಖ್ಯೆ 176 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ 153 ಮಂದಿಗೆ ಇಂದು ಕೊರೊನಾ ಸೋಂಕು ಪತ್ತೆಯಾಗಿದೆ. ಅದರಲ್ಲೂ ಮಂಗಳೂರು ತಾಲೂಕಿನ ಪಾಲು ಹೆಚ್ಚಿದ್ದು 119 ಮಂದಿಗೆ ಸೋಂಕಿತರು ಕಂಡುಬಂದಿದ್ದಾರೆ. ಉಳಿದಂತೆ ಬಂಟ್ವಾಳ 11, ಬೆಳ್ತಂಗಡಿ ತಾಲೂಕಿನ ಮಂದಿ 6 ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6168 ಆಗಿದ್ದು ಈ ಪೈಕಿ 3138 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಈ ಮಧ್ಯೆ ಇಂದು 124 ಮಂದಿ ಕೊರೊನಾ ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನೂ ಉಡುಪಿ ಜಿಲ್ಲೆಯಲ್ಲಿ ಸೋಮವಾರ 126 ಮಂದಿಯಲ್ಲಿ ಕೋವಿಡ್ - 19 ಸೋಂಕಿನ ಪಾಸಿಟಿವ್ ದೃಢಪಟ್ಟಿದೆ. ಉಡುಪಿಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 44ಕ್ಕೇರಿದೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm