ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.



ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm