ಬ್ರೇಕಿಂಗ್ ನ್ಯೂಸ್
05-09-22 01:38 pm Mangalore Correspondent ಕರಾವಳಿ
ಉಳ್ಳಾಲ,ಸೆ.5 : ತೊಕ್ಕೊಟ್ಟು ಮೊಸರು ಕುಡಿಕೆ ಉತ್ಸವ ಸಂದರ್ಭ ಹುಲಿ ವೇಷ ಹಾಕಿ ಕುಣಿದ ಯುವಕರು ಅದರಿಂದ ಬಂದ ದೇಣಿಗೆ ಮೊತ್ತವನ್ನ ಕ್ಯಾನ್ಸರ್ ಪೀಡಿತರು ಮತ್ತು ಅಶಕ್ತರಿಗೆ ನೀಡಿ ಮಾದರಿಯಾಗಿದ್ದಾರೆ.
ಮೊನ್ನೆ ತೊಕ್ಕೊಟ್ಟಲ್ಲಿ ನಡೆದ 2022ರ ಸಾಲಿನ ಮೊಸರು ಕುಡಿಕೆ ಉತ್ಸವದ ಶೋಭಾಯಾತ್ರೆಯಲ್ಲಿ ಉಳ್ಳಾಲಬೈಲಿನ ವೈದ್ಯನಾಥ ಫ್ರೆಂಡ್ಸ್ (ರಿ) ಹಾಗೂ ಟೀಮ್ ಛತ್ರಪತಿ ತಂಡವು ಹುಲಿ ವೇಷದ ಟ್ಯಾಬ್ಲೋ ಇಳಿಸಿ ಜನರನ್ನ ರಂಜಿಸಿತ್ತು. ಹುಲಿ ವೇಷಧಾರಿಗಳು ತೊಕ್ಕೊಟ್ಟು ಪರಿಸರದ ಮನೆ, ಮಳಿಗೆಗಳ ಅಂಗಳದಲ್ಲಿ ಕುಣಿದು ಅದರಿಂದ ಬಂದ ದೇಣಿಗೆಯಲ್ಲಿ ಉಳಿದ 60,000 ರೂ. ಹಣವನ್ನ ಸಮಾಜದ ದುರ್ಬಲರಿಗೆ ನೀಡಿದ್ದಾರೆ.



ಹುಲಿ ವೇಷದಿಂದ ಬಂದ ದೇಣಿಗೆ ಹಣವನ್ನ ಸ್ವಂತಕ್ಕೆ ಬಳಸದೆ ಸಮಾಜದ ಅಶಕ್ತರಿಗೆ ನೀಡುವ ಮೂಲಕ ಮಾದರಿಯಾದ ವೈದ್ಯನಾಥ ಫ್ರೆಂಡ್ಸ್ , ಟೀಮ್ ಛತ್ರಪತಿ ತಂಡದ ಸೇವಾ ಕಾರ್ಯವು ಜನರ ಶ್ಲಾಘನೆಗೆ ಪಾತ್ರವಾಗಿದೆ.
Mangalore Thokottu Mosaru kudike collected money donated to cancer patients by Ullalbail Vidyanatha friends.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm