ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am