ಬ್ರೇಕಿಂಗ್ ನ್ಯೂಸ್
06-09-22 10:30 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಣಿಪಾಲ್ ಗ್ರೂಪ್ ಆಫ್ ಗ್ಲೋಬಲ್ ಎಜುಕೇಶನ್ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ, ಹೆಸರಾಂತ ಉದ್ಯಮಿ ಟಿವಿ ಮೋಹನದಾಸ್ ಪೈ ಅವರ ತಾಯಿ ವಿಮಲಾ ಪೈ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದವರಾದ ವಿಮಲಾ ಪೈ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. 1956ರಲ್ಲಿ ಮಂಗಳೂರಿನ ಟಿ ವೆಂಕಟರಮಣ ಪೈ ಅವರನ್ನು ವಿವಾಹವಾಗಿದ್ದರು. ಕರ್ನಾಟಕದ ವಿವಿಧೆಡೆ 35 ವರ್ಷಗಳ ಕಾಲ ಶಿಕ್ಷಕಿಯಾಗಿದ್ದು ನಿವೃತ್ತರಾಗಿದ್ದರು. ಇವರಿಗೆ ಟಿವಿ ಮೋಹನದಾಸ್ ಪೈ, ರಾಮಚಂದ್ರ ಪೈ ಮತ್ತು ಸುಧಾ ಪೈ ಎಂಬ ಮೂವರು ಮಕ್ಕಳಿದ್ದಾರೆ. ಪತಿಯ ಜೊತೆಗೆ ಸುದೀರ್ಘ ಅವಧಿಯಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಮಕ್ಕಳ ಪೈಕಿ ಮೋಹನದಾಸ್ ಪೈ ವಿಶೇಷ ಸಾಧನೆ ಮಾಡಿದ್ದಾರೆ.

ವಿಮಲಾ ಪೈ ಉದಾರ ದಾನಿಗಳಾಗಿದ್ದರು. ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದ್ದರು. ಅವರ ಪತಿ ಟಿವಿ ರಮಣ ಪೈ ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದರು. ಅವರ ಸ್ಮರಣಾರ್ಥ ತಾಯಿ ವಿಮಲಾ ಪೈಯವರ ಆಸೆಯಂತೆ, ಮಂಗಳೂರಿನಲ್ಲಿ ಟಿವಿ ರಮಣ ಪೈ ಸಭಾಂಗಣ ನಿರ್ಮಿಸಿದ್ದ ಮೋಹನದಾಸ ಪೈ, ಅದನ್ನು ಕೆನರಾ ಸಂಸ್ಥೆಗೆ ಬಿಟ್ಟು ಕೊಟ್ಟಿದ್ದರು.
ವಿಮಲಾ ಪೈ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಚಿರಸ್ಮರಣೀಯವಾಗಿವೆ. ಅವರ ಅಗಲಿಕೆಯ ಹಿನ್ನಲೆಯಲ್ಲಿ ಅವರ ಸಾಧನೆ, ಕೊಡುಗೆಗಳನ್ನು ಸ್ಮರಿಸಿ ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Mangalore Padma Shri Awardee Mohandas Pai mother Vimala passes away. She was a teacher for about 35 years. T. V. Mohandas Pai is a Padma Shri Awardee and current Chairman of Manipal Global Education. He was a former director of Infosys, and Head – Administration, Education and Research, Financial, Human Resources of Infosys Leadership Institute
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm