ಬ್ರೇಕಿಂಗ್ ನ್ಯೂಸ್
07-09-22 02:59 pm Mangalore Correspondent ಕರಾವಳಿ
ಮಂಗಳೂರು, ಸೆ.7 : ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಆಚರಣೆ ಬಗ್ಗೆ ಅಪಸ್ವರ ಕೇಳಿ ಬಂದಿದೆ. ಗುರು ಜಯಂತಿಗೆ ಕೆಲವೇ ದಿನಗಳು ಇರುವಾಗ ಏಕಾಏಕಿ ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿರುವುದು ಗುರುಗಳ ಬಗೆಗಿನ ಗೌರವ ಭಾವವೋ ಅಥವಾ ರಾಜಕೀಯ ಸ್ವಾರ್ಥವೋ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಶ್ನಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅನುಯಾಯಿಗಳು ಬಹುಸಂಖ್ಯೆಯಲ್ಲಿದ್ದು, ಕರಾವಳಿಯೆಲ್ಲೆಡೆ ಬ್ರಹ್ಮಶ್ರೀ ನಾರಾಯಣಗುರು ಮಂದಿರ, ಸಂಘಗಳು ನಿರ್ಮಾಣಗೊಂಡು ಗುರುಗಳನ್ನು ದೇವರಂತೆ ಪೂಜೆ ಮಾಡಿಕೊಂಡು ಬರಲಾಗಿದೆ. ಸೆ.10ರಂದು ಎಲ್ಲ ಮಂದಿರಗಳಲ್ಲಿ ಗುರು ಜಯಂತಿಯನ್ನು ಆಚರಿಸಲು ಎಲ್ಲ ಕಡೆಯೂ ಆಮಂತ್ರಣ ಪತ್ರಿಕೆಗಳ ಹಂಚಿಕೆಯೂ ಆಗಿದೆ. ಈ ಮಧ್ಯೆ ಸರ್ಕಾರದ ವತಿಯಿಂದ ರಾಜ್ಯ ಮಟ್ಟದ ಗುರು ಜಯಂತಿ ಆಚರಣೆಯನ್ನು ಮಂಗಳೂರಿನ ಟಿ.ಎಂ.ಎ ಪೈ ಹಾಲ್ನಲ್ಲಿ ನಡೆಸಲು ಏಕಾಏಕಿ ತೀರ್ಮಾನಿಸಿರುವುದು ಎಷ್ಟು ಸರಿ. ಈ ಮೂಲಕ ಮತ್ತೊಮ್ಮೆ ನಾರಾಯಣ ಗುರುಗಳ ಹೆಸರಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಅಷ್ಟಕ್ಕೂ ಮಂಗಳೂರಿನಲ್ಲಿ ಆಚರಣೆ ಮಾಡಬೇಕಂತಿದ್ದರೆ ಮೊದಲೇ ನಿರ್ಧಾರ ಮಾಡಬೇಕಿತ್ತು. ತಿಂಗಳ ಮೊದಲೇ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಜಿಲ್ಲೆಯ ವಿವಿಧ ಮಂದಿರಗಳಲ್ಲಿ ಪೂರಕವಾಗಿ ವ್ಯವಸ್ಥೆಗಳನ್ನು ಮಾಡಬಹುದಿತ್ತು. ಈ ಬಾರಿ ಗೌರವಪೂರ್ವಕವಾಗಿ ವಿಧಾನಸೌಧದಲ್ಲಿ ಆಚರಣೆ ಮಾಡಿ, ಮುಂದಿನ ವರ್ಷ ಮಂಗಳೂರಿನಲ್ಲಿ ನಡೆಸಲು ತೀರ್ಮಾನ ಕೈಗೊಳ್ಳಲಿ. ಅದನ್ನು ಬಿಟ್ಟು ಗುರುಗಳ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ಗುರುಗಳ ಅನುಯಾಯಿಗಳು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
Mangalore Don't make political competition, using Narayan Gurus name slams Padmaraj.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm