ಬ್ರೇಕಿಂಗ್ ನ್ಯೂಸ್
08-09-22 02:42 pm Mangalore Correspondent ಕರಾವಳಿ
ಸುಳ್ಯ, ಸೆ.8: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ.
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.

ಕಂಡೆಕ್ಟರ್ ಅಮಾನತು ;
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು" ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಬಸ್ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಜೊತೆಗೆ, ಸೇವೆಯಿಂದ ಅಮಾನತುಗೊಳಿಸುವಂತೆಯೂ ಒತ್ತಾಯಿಸಿದ್ದರು.
#Mangalore: A KSRTC government bus (KA.21.F.002) conductor was seen physically assaulting a passenger and kicking him out of the bus today at Ishwaramanagala junction near #puttur. Reason is yet to be known. pic.twitter.com/j1Tn4iPv9k
— Mohammed Irshad (@Shaad_Bajpe) September 7, 2022
Sullia KSRTC bus conductor kicks passenger on chest, suspended, video goes viral. The suspended conductor has been identified as Subbaraj Rai.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am