ಬ್ರೇಕಿಂಗ್ ನ್ಯೂಸ್
08-09-22 02:42 pm Mangalore Correspondent ಕರಾವಳಿ
ಸುಳ್ಯ, ಸೆ.8: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ.
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.

ಕಂಡೆಕ್ಟರ್ ಅಮಾನತು ;
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು" ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಬಸ್ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಜೊತೆಗೆ, ಸೇವೆಯಿಂದ ಅಮಾನತುಗೊಳಿಸುವಂತೆಯೂ ಒತ್ತಾಯಿಸಿದ್ದರು.
#Mangalore: A KSRTC government bus (KA.21.F.002) conductor was seen physically assaulting a passenger and kicking him out of the bus today at Ishwaramanagala junction near #puttur. Reason is yet to be known. pic.twitter.com/j1Tn4iPv9k
— Mohammed Irshad (@Shaad_Bajpe) September 7, 2022
Sullia KSRTC bus conductor kicks passenger on chest, suspended, video goes viral. The suspended conductor has been identified as Subbaraj Rai.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm