ಬ್ರೇಕಿಂಗ್ ನ್ಯೂಸ್
08-09-22 02:42 pm Mangalore Correspondent ಕರಾವಳಿ
ಸುಳ್ಯ, ಸೆ.8: ಕೆಎಸ್ಆರ್ಟಿಸಿ ಬಸ್ ಕಂಡೆಕ್ಟರ್ ಪ್ರಯಾಣಿಕನ ಎದೆಗೆ ಕಾಲಿನಿಂದ ಒದ್ದು, ರಸ್ತೆಗೆ ತಳ್ಳಿರುವ ಅಮಾನವೀಯ ಘಟನೆ ಪುತ್ತೂರು ತಾಲೂಕಿನ ಈಶ್ವರಮಂಗಲದಲ್ಲಿ ನಿನ್ನೆ ನಡೆದಿದೆ.
ಪ್ರಯಾಣಿಕನ ಜೊತೆ ಅನುಚಿತ ವರ್ತನೆ ತೋರಿದ ವ್ಯಕ್ತಿಯನ್ನು ಸುಬ್ಬರಾಜ್ ರೈ ಎಂದು ಗುರುತಿಸಲಾಗಿದೆ.
ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದು ಆತನ ಕೊಡೆಯನ್ನು ರಸ್ತೆಗೆಸೆಯುತ್ತಾನೆ. ನಂತರ ಬಸ್ಸಿನಿಂದ ಕೆಳಗಿಳಿಯುವಂತೆ ಸೂಚಿಸಿದ ನಿರ್ವಾಹಕ ಪ್ರಯಾಣಿಕನಿಗೆ ಕೈಯಿಂದ ಹಲ್ಲೆ ನಡೆಸಿದ್ದಾನೆ. ಕೊನೆಗೆ, ಥೇಟ್ ಸಿನಿಮಾ ಶೇಲಿಯಲ್ಲೇ ಕಾಲಿನಿಂದ ಪ್ರಯಾಣಿಕನ ಎದೆಗೆ ಒದ್ದು, ರಸ್ತೆಗೆ ತಳ್ಳಿದ್ದಾನೆ.

ಕಂಡೆಕ್ಟರ್ ಅಮಾನತು ;
ಬಸ್ಸಿನಲ್ಲಿರುವ ವ್ಯಕ್ತಿ ಯಾವುದೇ ಸ್ಥಿತಿಯಲ್ಲಿದ್ದರೂ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾವುದೇ ನಿರ್ವಾಹಕರಿಗಿಲ್ಲ. ಮೇಲ್ನೋಟಕ್ಕೆ ನಿರ್ವಾಹಕ ಮಾಡಿರುವುದು ತಪ್ಪು ಎಂದು ಕಾಣುತ್ತಿದೆ. ಹೀಗಾಗಿ, ಕೂಡಲೇ ಸೇವೆಯಿಂದ ಅಮಾನತು ಮಾಡಲಾಗುವುದು" ಎಂದು ಪುತ್ತೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಯಕರ ಶೆಟ್ಟಿ ತಿಳಿಸಿದ್ದಾರೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಬಸ್ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಜೊತೆಗೆ, ಸೇವೆಯಿಂದ ಅಮಾನತುಗೊಳಿಸುವಂತೆಯೂ ಒತ್ತಾಯಿಸಿದ್ದರು.
#Mangalore: A KSRTC government bus (KA.21.F.002) conductor was seen physically assaulting a passenger and kicking him out of the bus today at Ishwaramanagala junction near #puttur. Reason is yet to be known. pic.twitter.com/j1Tn4iPv9k
— Mohammed Irshad (@Shaad_Bajpe) September 7, 2022
Sullia KSRTC bus conductor kicks passenger on chest, suspended, video goes viral. The suspended conductor has been identified as Subbaraj Rai.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm