ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am