ಬ್ರೇಕಿಂಗ್ ನ್ಯೂಸ್
07-10-20 05:35 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 07: ಕೊರೊನಾ ಸೋಂಕಿಗೆ ಆಯುರ್ವೇದಿಕ್ ಔಷಧಿ ಇದೆಯೆಂದು ಜಾಲತಾಣದಲ್ಲಿ ಜಾಹೀರಾತು ಪ್ರಕಟಿಸಿದ ಮಂಗಳೂರಿನ ಆಯುರ್ವೇದ ಫಾರ್ಮಸಿ ವಿರುದ್ಧ ವಿಚಾರವಾದಿ ನರೇಂದ್ರ ನಾಯಕ್ ಜಿಲ್ಲಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಭಾರತ ಸರಕಾರದ ಡ್ರಗ್ ಏಕ್ಟ್ ಪ್ರಕಾರ ಈ ಔಷಧಿ ಕುಡಿದರೆ ಕೊರೊನಾ ಬರುವುದಿಲ್ಲ. ಕೊರೊನಾ ನಿವಾರಣೆ ಆಗಬಲ್ಲದು ಎಂದು ಜಾಹೀರಾತು ಪ್ರಕಟಿಸುವುದು ಕಾನೂನು ಉಲ್ಲಂಘನೆಯಾಗಿರುತ್ತದೆ. ಇಂತಹ ಜಾಹೀರಾತುಗಳು ಜನರನ್ನು ದಾರಿ ತಪ್ಪಿಸುತ್ತವೆ. ಕೊರೊನಾ ಬರದಂತೆ ತಡೆಗಟ್ಟುವ ಔಷಧಿ ಇದೆಯೆಂದು ಜನರನ್ನು ನಂಬಿಸುವ ಜಾಹೀರಾತು ಪ್ರಕಟ ಮಾಡುವಂತಿಲ್ಲ. ಇದನ್ನು ನಂಬಿ ಜನರು ಔಷಧಿ ತೆಗೆದುಕೊಂಡು ಸಮಸ್ಯೆ ಉದ್ಭವಿಸಿದರೆ ಯಾರು ಹೊಣೆ ? ಹೀಗೆ ಜಾಹೀರಾತು ಕೊಟ್ಟಿರುವ ಆಯುರ್ ವಿವೇಕ್ ಫಾರ್ಮಸಿ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನರೇಂದ್ರ ನಾಯಕ್ ಆಗ್ರಹಿಸಿದ್ದಾರೆ.
ಜಾಹೀರಾತಿನ ಪ್ರತಿಯನ್ನು ಜೊತೆಗಿಟ್ಟು ಅಪರ ಜಿಲ್ಲಾಧಿಕಾರಿಗೆ ನಾಯಕ್ ದೂರು ನೀಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am