ಬ್ರೇಕಿಂಗ್ ನ್ಯೂಸ್
08-09-22 11:04 pm Udupi Correspondent ಕರಾವಳಿ
ಉಡುಪಿ, ಸೆ.9: ಪ್ರೀತಿಸಿ ಮದುವೆಯಾಗಿದ್ದ ವರನೇ ಪತ್ನಿಯನ್ನು ಹಣಕ್ಕಾಗಿ ಪೀಡಿಸಿದ್ದಲ್ಲದೆ, ಆತ್ಮಹತ್ಯೆ ಮಾಡಿಕೊಳ್ಳುವ ನೆಪದಲ್ಲಿ ಹೆಂಡ್ತಿಗೆ ವಿಷ ಕೊಟ್ಟು ಕೊಲ್ಲಿಸಿ ತಾನು ಸ್ವಲ್ಪ ವಿಷ ಕುಡಿದು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿಯಲ್ಲಿ ನಡೆದಿದೆ.
ವಿದ್ಯಾ ಮತ್ತು ಯತಿನ್ ರಾಜ್ ಎಂಬ ದಂಪತಿ ಸೆ.1ರಂದು ಉಚ್ಚಿಲ ಮುಳ್ಳಗುಡ್ಡೆಯ ಮನೆಯಲ್ಲಿ ವಿಷ ಸೇವನೆ ಮಾಡಿದ್ದರು ಎನ್ನಲಾಗಿದೆ. ವಿದ್ಯಾಳನ್ನು ಐಸಿಯು ಘಟಕದಲ್ಲಿ ದಾಖಲಿಸಿ, ಚಿಕಿತ್ಸೆ ನೀಡಿದರೂ ಬದುಕಿಸಲು ಸಾಧ್ಯವಾಗಲಿಲ್ಲ. ಸೆ.7ರಂದು ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾಳೆ. ಈ ಬಗ್ಗೆ ವಿದ್ಯಾಳ ಅಕ್ಕ ಲೀಲಾವತಿ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದು, ಯತಿನ್ ರಾಜ್ ಮತ್ತು ಆತನ ಹೆತ್ತವರ ಬಗ್ಗೆ ಆರೋಪ ಮಾಡಿದ್ದಾರೆ.
ಯತಿನ್ ರಾಜ್, ತಂದೆ ರಘು ಮತ್ತು ತಾಯಿ ಗೀತಾ ಕೂಡ ಹಣಕ್ಕಾಗಿ ಸೊಸೆಯನ್ನು ಪೀಡಿಸುತ್ತಿದ್ದರು. ಸಾಲ ತೆಗೆದು ಹಣ ಕೊಡುವಂತೆ ಹೇಳುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. 2017ರಲ್ಲಿ ವಿದ್ಯಾ ಮತ್ತು ಯತಿನ್ ರಾಜ್ ಪ್ರೀತಿಸಿ ಮದುವೆಯಾಗಿದ್ದು ಮುಳ್ಳುಗುಡ್ಡೆಯ ಮನೆಯಲ್ಲಿ ವಾಸವಿದ್ದರು. ಆದರೆ, ಮದುವೆಯ ನಂತರ ಯತಿನ್ ರಾಜ್ ಪತ್ನಿಯನ್ನು ಪೀಡಿಸಲು ಶುರು ಮಾಡಿದ್ದಾನೆ. ಹಣ ತರುವಂತೆ ಪತ್ನಿಗೆ ಹಲ್ಲೆ ಮಾಡುತ್ತಿದ್ದ. ಯತಿನ್ ಗೆ ನಿಶ್ಚಿತ ಉದ್ಯೋಗ ಇರಲಿಲ್ಲ. ಹೀಗಾಗಿ ಪ್ರತಿ ಬಾರಿ ಹಣ ತೆಗೆದುಕೊಡುವಂತೆ ಮತ್ತು ತಾಯಿ ಮನೆಯಿಂದ ಹಣ ತಂದುಕೊಡುವಂತೆ ಕಿರುಕುಳ ನೀಡುತ್ತಿದ್ದ. ಮದುವೆಯ ಸಂದರ್ಭದಲ್ಲಿ ಹೆತ್ತವರು ಮಾಡಿಕೊಟ್ಟಿದ್ದ ಚಿನ್ನವನ್ನೆಲ್ಲ ಮಾರಿ ಮುಗಿಸಿದ್ದಾನೆ ಎಂದು ಅಕ್ಕ ದೂರಿನಲ್ಲಿ ತಿಳಿಸಿದ್ದಾರೆ.
ಈ ನಡುವೆ, ಗಂಡನ ಮನೆಯವರ ಕಿರುಕುಳ ತಪ್ಪಿಸಲೆಂದು ಕಾಪು ಬಳಿ ಬಾಡಿಗೆ ಮನೆ ಮಾಡಿದ್ದರು. ಆದರೂ ಯತಿನ್ ರಾಜ್ ಸ್ವಭಾವ ಬದಲಿಸಿರಲಿಲ್ಲ. ಇದೀಗ ಪತಿಯೇ ಪತ್ನಿಯನ್ನು ವಿಷ ಕೊಟ್ಟು ಕೊಲ್ಲಿಸಿದ್ದಾನೆ ಎಂದು ದೂರಿದ್ದಾರೆ.
A 29-year-old woman died in a private hospital in Udupi on Wednesday, September 7 in the morning after efforts to treat her failed.Vidya had fallen in love with Yatin Raj and was happily married to him before he forced her to take loans and started constantly harassing her for more money. On September 1, the Yatin fed Vidya with poison at their house in Uchchila Mullagudde and consumed a small quantity of it himself and was admitted to a private hospital in Udupi.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm