ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am