ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm