ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm