ಬ್ರೇಕಿಂಗ್ ನ್ಯೂಸ್
09-09-22 08:25 pm Udupi Correspondent ಕರಾವಳಿ
ಕುಂದಾಪುರ, ಸೆ.9: ನೀಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕು ಬಂದ ಕಾರಣಕ್ಕೆ ನೊಂದುಕೊಂಡ ಪಿಯುಸಿ ವಿದ್ಯಾರ್ಥಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೇರಿಕುದ್ರು ಸೇತುವೆಯಲ್ಲಿ ನಡೆದಿದೆ.
ಸಾಯೀಶ್ ಶೆಟ್ಟಿ(18) ಮೃತ ವಿದ್ಯಾರ್ಥಿಯಾಗಿದ್ದು, ಗುರುವಾರ ಸಂಜೆ ಹೇರಿಕುದ್ರು ಸೇತುವೆ ಬಳಿಗೆ ಸೈಕಲಿನಲ್ಲಿ ಬಂದಿದ್ದ ಯುವಕ ನದಿಗೆ ಹಾರಿದ್ದಾನೆ. ಯುವಕ ನದಿಗೆ ಹಾರಿದ್ದನ್ನು ಸ್ಥಳೀಯರು ನೋಡಿ ಹುಡುಕಾಟ ನಡೆಸಿದ್ದಾರೆ. ಪೊಲೀಸರ ಗಮನಕ್ಕೂ ತಂದಿದ್ದರು.
ರಾತ್ರಿ ಮಳೆ ಇದ್ದುದರಿಂದ ನದಿಯಲ್ಲಿ ನೀರು ಹೆಚ್ಚಿದ್ದರಿಂದ ಯುವಕ ಕೊಚ್ಚಿಕೊಂಡು ಹೋಗಿದ್ದ. ಶುಕ್ರವಾರ ಬೆಳಗ್ಗೆ ನಾವುಂದ ಎಂಬಲ್ಲಿ ಸಾಯೀಶ್ ಶವ ಪತ್ತೆಯಾಗಿದೆ. ಶಿವಮೊಗ್ಗದಲ್ಲಿ ಪಿಯುಸಿ ಕಲಿಯುತ್ತಿದ್ದ ಯುವಕ ರಜೆಯಲ್ಲಿ ಊರಿಗೆ ಬಂದಿದ್ದ. ನೀಟ್ ಪರೀಕ್ಷೆ ಬರೆದು ಉತ್ತಮ ಮಾರ್ಕಿನ ನಿರೀಕ್ಷೆಯಲ್ಲಿದ್ದ. ಆದರೆ ಕಡಿಮೆ ಮಾರ್ಕ್ ಬಂದಿದ್ದರಿಂದ ನಿರಾಸೆಗೊಂಡು ಸಾವಿಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ.
The mortal remains of Sayeesh Shetty (18), who jumped into river from Herikudru bridge on Thursday after he got depressed over getting low marks in NEET examination, were found on Friday September 9 morning at Navunda.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm