ಬ್ರೇಕಿಂಗ್ ನ್ಯೂಸ್
03-08-20 02:45 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 3: ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿಪೂಜೆ ನಡೆಯುವ ಆಗಸ್ಟ್ 5ರಂದು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಕಮಿಷನರ್ ವಿಕಾಶ್ ಕುಮಾರ್ ಆದೇಶ ಮಾಡಿದ್ದಾರೆ.
ಅತ್ತ ಮಂದಿರಕ್ಕೆ ಭೂಮಿಪೂಜೆ ನಡೆಯುತ್ತಿದ್ದಂತೆ ಹಿಂದು ಸಂಘಟನೆಗಳು ಹರ್ಷಾಚರಣೆಗೆ ತಯಾರಿ ನಡೆಸಿದ್ದವು. ಇದೇ ವೇಳೆ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸುವ ಮಾಹಿತಿಯೂ ಪೊಲೀಸರಿಗೆ ಲಭಿಸಿತ್ತು. ಹೀಗಾಗಿ ಯಾವುದೇ ರೀತಿಯಲ್ಲೂ ಜನ ಗುಂಪು ಕೂಡದಂತೆ ಸೆಕ್ಷನ್ ಹೇರಲಾಗಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು ಸೆಕ್ಷನ್ ಉಲ್ಲಂಘಿಸಿದರೆ ಬಂಧಿಸುವಂತೆ ಕಮಿಷನರ್ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am