ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm