ಬ್ರೇಕಿಂಗ್ ನ್ಯೂಸ್
12-09-22 10:22 pm Mangalore Correspondent ಕರಾವಳಿ
ಉಳ್ಳಾಲ, ಸೆ.12 : ಕೊರೊನಾ ಲಾಕ್ಡೌನ್ ಸಂದರ್ಭ ಹಣ್ಣು ಕೀಳಲು ಹಲಸಿನ ಮರವೇರಿ ಕೆಳಗೆ ಬಿದ್ದು ಸೊಂಟದ ಸ್ವಾಧೀನವನ್ನೇ ಕಳಕೊಂಡಿದ್ದ ಬೆಳ್ಮ ಗ್ರಾಮದ ಅಶಕ್ತ ಕುಟುಂಬದ ಯುವಕನೋರ್ವನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ಧನ ಲಭಿಸಿದೆ.
ಬೆಳ್ಮ ಗ್ರಾಮದ ಬರಿಕೆ, ಕುಂಭಲಚ್ಚಿಲ್ ನಿವಾಸಿಗಳಾದ ಬಾಲಕೃಷ್ಣ ಪೂಜಾರಿ ಮತ್ತು ಪುಷ್ಪಾವತಿ ದಂಪತಿಯ ದ್ವಿತೀಯ ಪುತ್ರ ಭಾಸ್ಕರ ಪೂಜಾರಿ ಅವರು ಕಳೆದ ಒಂದೂವರೆ ವರುಷದ ಹಿಂದೆ ಹಣ್ಣು ಕೀಳಲು ಹಲಸಿನ ಮರ ಏರಿದ್ದಾಗ ರೆಂಬೆ ತುಂಡಾಗಿ ಕೆಳಗೆ ಬಿದ್ದು ಸೊಂಟದ ಸ್ವಾಧೀನ ಕಳಕೊಂಡು ಹಾಸಿಗೆ ಹಿಡಿದಿದ್ದರು. ಭಾಸ್ಕರ್ ಅವರ ಚಿಕಿತ್ಸೆಗೆ ಅನೇಕ ಸಂಘ, ಸಂಸ್ಥೆಗಳು, ಸ್ಥಳೀಯರು ಸೇರಿ ಆರ್ಥಿಕ ಸಹಕಾರ ನೀಡಿದ್ದರು.ಆ ಸಂದರ್ಭದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಭಾಸ್ಕರ್ ಅವರಿಗೆ ವೈಯಕ್ತಿಕ ಸಹಾಯ ನೀಡಿದಲ್ಲದೆ ವಿಶೇಷ ಮುತುವರ್ಜಿ ವಹಿಸಿ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಪರಿಹಾರ ನಿಧಿಗಾಗಿ ಮನವಿ ಮಾಡಿದ್ದರು. ಮಾಜಿ ಸಿಎಂ ಬಿಎಸ್ ವೈ ಆದೇಶದಂತೆ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಭಾಸ್ಕರ್ ಅವರಿಗೆ ಒಂದು ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ನೀಡಿದ್ದಾರೆ.



ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ಸ್ (ಲಿ)ನ ಮಾಜಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ನೇತೃತ್ವದ ತಂಡದ ಸದಸ್ಯರು ಪರಿಹಾರ ನಿಧಿಯ ಫಲಾನುಭವಿ ಭಾಸ್ಕರ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದರು.
ತಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಧನ ನೀಡಿದ ಮಾಜಿ ಸಿ.ಎಂ ಬಿಎಸ್ ವೈ ಮತ್ತು ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರಿಗೆ ರವೀಂದ್ರ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದು, ಭಾಸ್ಕರ್ ಅವರು ಹಂತ, ಹಂತವಾಗಿ ಚೇತರಿಸುತ್ತಿದ್ದು ಸಮಾಜದ ಸಹೃದಯಿಗಳು ಮುಂದೆಯೂ ಅವರಿಗೆ ಸಹಾಯ, ಸಹಕಾರ ನೀಡುವಂತೆ ಕೋರಿದ್ದಾರೆ.
Ullal Man loses strength to walk after falling down from tree, CM Fund issued after visiting his house in Belman.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm