ಬ್ರೇಕಿಂಗ್ ನ್ಯೂಸ್
12-09-22 10:25 pm Mangalore Correspondent ಕರಾವಳಿ
ಮಂಗಳೂರು, ಸೆ.12: ಈ ಬಾರಿ ದಸರಾ ರಜೆಯನ್ನು ನವರಾತ್ರಿ ಕಳೆದ ಬಳಿಕ ಅ.3ರಿಂದ 16ರ ವರೆಗೆ ನೀಡಲಾಗಿತ್ತು. ಈ ಬಗ್ಗೆ ಸಾರ್ವಜನಿಕ ನೆಲೆಯಲ್ಲಿ ಆಕ್ಷೇಪ ಕೇಳಿಬರುತ್ತಿದ್ದಂತೆ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವ ಬಿಸಿ ನಾಗೇಶ್ ಗಮನಕ್ಕೆ ತಂದಿದ್ದು, ದಸರಾ ರಜೆಯ ಅವಧಿಯನ್ನು ಮರು ನಿಗದಿಗೊಳಿಸುವಂಜೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ.
ಶೈಕ್ಷಣಿಕ ಮಾರ್ಗಸೂಚಿ ಪ್ರಕಾರ ದಸರಾ ರಜೆಯನ್ನು ನೀಡಲಾಗಿದ್ದರೂ, ಆಯಾ ಸ್ಥಳೀಯ ಸನ್ನಿವೇಶಗಳಿಗೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ಬದಲಾವಣೆ ಮಾಡಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಅನುಮತಿ ಈಗಾಗಲೇ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ರಜೆಯನ್ನು ನವರಾತ್ರಿ ಹಬ್ಬಕ್ಕೆ ಪೂರಕವಾಗುವಂತೆ ಸೆ.26ರಿಂದ 10ರ ವರೆಗೆ ನೀಡುವಂತೆ ಕೋರಿಕೆ ಬಂದಿದ್ದು, ಅದರಂತೆ ಪರಿಶೀಲಿಸಿ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದೂಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಅಲ್ಲದೆ, ಅ.2ರ ಗಾಂಧಿ ಜಯಂತಿ ಆಚರಣೆಯನ್ನು ನಡೆಸುವ ಷರತ್ತಿನೊಂದಿಗೆ ರಜೆ ಆದೇಶ ನೀಡುವಂತೆ ಜಿಲ್ಲಾಧಿಕಾರಿಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚನೆ ನೀಡಿದ್ದಾರೆ.
ನವರಾತ್ರಿ ಕಳೆದ ಬಳಿಕ ದಸರಾ ರಜೆಯನ್ನು ನೀಡಿದರೆ ಹಬ್ಬದ ಮಜಾ ಅನುಭವಿಸಲು ಸಾಧ್ಯವಾಗುವುದಿಲ್ಲ ಎಂದು ಜನರು ಆಕ್ಷೇಪ ತೆಗೆದಿದ್ದರು. ಮಂಗಳೂರು ದಸರಾ ಎಂದೇ ಹೆಸರಾಗಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವ ಸೆ.25ರಿಂದ .5ರ ವರೆಗೆ ನಡೆಯುವುದರಿಂದ ಇದೇ ಅವಧಿಯಲ್ಲಿ ರಜೆ ನೀಡುವಂತೆ ಕೆಲವರು ಕೇಳಿಕೊಂಡಿದ್ದರು. ಇದರಂತೆ, ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರ ಗಮನಕ್ಕೆ ತಂದಿದ್ದರು.
Dasara holidays from September 26th to October 10th in Mangalore.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm