ಬ್ರೇಕಿಂಗ್ ನ್ಯೂಸ್
13-09-22 09:20 am Mangaluru Correspondent ಕರಾವಳಿ
ಉಳ್ಳಾಲ, ಸೆ.13: ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಮೃತ ದುರ್ದೈವಿ. ಸೋಮೇಶ್ವರ ದೇವಸ್ಥಾನದ ಬಳಿಯ ಆಟೋ ಪಾರ್ಕಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ಆನಂದ್ ಅವರು ಸೋಮವಾರ ರಾತ್ರಿ ಬಾಡಿಗೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಅವಘಡ ನಡೆದಿದೆ. ರಾತ್ರಿ 8.45 ರ ವೇಳೆಗೆ ಪಾನೀರು ಅಸ್ಸಿಸಿ ಶಾಲೆ ಬಳಿ ಆನಂದ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಉರುಳಿ ಕಮರಿಗೆ ಬಿದ್ದಿದೆ. ಆನಂದ್ ಅವರ ತಲೆಗೆ ಆಟೋ ರಿಕ್ಷಾದ ಕಬ್ಬಿಣದ ಸಲಾಕೆಗಳ ಏಟು ತಗುಲಿ ಸಾವು ಸಂಭವಿಸಿರುವುದಾಗಿ ತಿಳಿದುಬಂದಿದೆ.


ಮೃತ ಆನಂದ್ ಅವರು ಪುರಾಣ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ದೇವಸ್ಥಾನದ ಎರಡು ಬ್ರಹ್ಮ ಕಲಶೋತ್ಸವದಲ್ಲಿ ನೀರಿನ ವ್ಯವಸ್ಥೆಯನ್ನ ಅಚ್ಚು ಕಟ್ಟಾಗಿ ನಿರ್ವಹಿಸಿದ್ದರು. ಅವರು ಪತ್ನಿ, ಪುತ್ರ, ಪುತ್ರಿಯನ್ನ ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore 70 year old Auto driver killed after auto topples and falls into ditch in Ullal. The deceased has been identifed as Anand from someshwara auto park.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm