ಬ್ರೇಕಿಂಗ್ ನ್ಯೂಸ್
08-10-20 11:51 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 08: ಕಡಬ ಕೋಡಿಂಬಾಳದಲ್ಲಿ ಅಕ್ರಮವಾಗಿ ಗೋವು ಸಾಗಣೆಗೆ ಸಂಬಂಧಿಸಿ ಬಿಜೆಪಿ ಮಾಜಿ ಪಂಚಾಯತ್ ಸದಸ್ಯ ಸೇರಿದಂತೆ ನಾಲ್ವರನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ಎರಡು ಹೋರಿಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಕೋಡಿಂಬಾಳ ಗ್ರಾಮದ ಮಜ್ಜಾರು ಕ್ರಾಸ್ ಸಮೀಪದಲ್ಲಿ ಪೊಲೀಸರು ಗೋವು ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪುಳಿಕುಕ್ಕು ಎಂಬಲ್ಲಿಂದ ಮಡ್ಯಡ್ಕ ಎಂಬಲ್ಲಿಗೆ ಜಾನುವಾರನ್ನು ಕೊಂಡೊಯ್ಯುತ್ತಿದ್ದರು. ಮಡ್ಯಡ್ಕದ ಮನೆಯಲ್ಲಿ ಕಸಾಯಿಖಾನೆ ನಡೆಸುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದೆ. ಅಕ್ರಮ ಗೋಸಾಗಾಟದಲ್ಲಿ ಕಡಬದ ಬಿಜೆಪಿ ಮುಖಂಡ ಶಾಮಿಲಾಗಿದ್ದು, ಆತನ ಆಲ್ಟೋ ಕಾರನ್ನು ಕಡಬ ಪೋಲೀಸರು ವಶಕ್ಕೆ ಪಡೆದಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm