ಬ್ರೇಕಿಂಗ್ ನ್ಯೂಸ್
14-09-22 02:11 pm Udupi Correspondent ಕರಾವಳಿ
ಉಡುಪಿ, ಸೆ 14 : ಕಾರ್ಕಳ ಸಾವಯವ ಕೃಷಿಕ ತೆಳ್ಳಾರು ನೀಲೆಬೆಟ್ಟು ಭಾಸ್ಕರ ಹೆಗ್ಡೆ (63) ಅವರು ತಮ್ಮ ನಿವಾಸದಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ಪತ್ನಿ ಚಾ ಮಾಡಲೆಂದು ಅಡುಗೆ ಕೊಠಡಿ ಪ್ರವೇಶಿದ್ದ ವೇಳೆ ಗುಂಡಿನ ಸದ್ದು ಕೇಳಿಬಂದಿದ್ದು, ಹೊರಗೆ ಬಂದು ನೋಡುವಾಗ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗಗೊಂಡಿದೆ.
ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಸಾವಯವ ಕೃಷಿಕಯಲ್ಲಿ ತೊಡಗಿಸಿಕೊಂಡಿದ್ದರು.
ತನ್ನ ಜಮೀನಿನಲ್ಲಿ ಸಾವಯವ ತರಕಾರಿ ಬೆಳೆಯುತಿದ್ದರು. ಆತ್ಮಹತ್ಯೆಗೆ ಆರ್ಥಿಕ ಅಡಚಣೆ ಕಾರಣ ಎಂದು ಹೇಳಲಾಗುತಿದ್ದು. ಖಚಿತ ಮಾಹಿತಿ ತನಿಖೆಯಿಂದಷ್ಟೆ ಬಹಿರಂಗವಾಗಬೇಕಿದೆ. ಪೊಲೀಸರು ಘಟನೆ ಸ್ಥಳಕ್ಕೆ ತೆರಳಿ ತನಿಖೆ ನಡೆಸುತ್ತಿದ್ದಾರೆ.
Udupi Financial crises man commits suicide by shooting himself using his gun in Karkala. The deceased has been identified as Bhaskar Hedge (63).
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am