ಬ್ರೇಕಿಂಗ್ ನ್ಯೂಸ್
16-09-22 05:17 pm Mangalore Correspondent ಕರಾವಳಿ
ಉಳ್ಳಾಲ, ಸೆ.16 : ಹೆದ್ದಾರಿಯಲ್ಲಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಮೀನು ಸಾಗಿಸುವ ಕ್ಯಾಂಟರ್ ಲಾರಿ ಹರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ರಾ.ಹೆ. 66 ರ ತೊಕ್ಕೊಟ್ಟು ಬೈಪಾಸ್ ನಲ್ಲಿ ನಡೆದಿದೆ.
ಕಾಸರಗೋಡು ಜಿಲ್ಲೆಯ, ಕುಂಬಳೆ ಉಲ್ಲೋಡಿ ನಿವಾಸಿ ನಿತಿನ್ ಮಾನ್ಯ(27) ಮೃತ ಯುವಕ. ನಿತಿನ್ ಅವರು ಟೆಲ್ಕೊ ಸೋಲಾರ್ ಕಂಪನಿಯ ಕಾಸರಗೋಡು ಶಾಖೆಯಲ್ಲಿ ಸೇಲ್ಸ್ ಮ್ಯಾನ್ ಆಗಿದ್ದರಂತೆ. ಅವರಿಂದು ಕೃಷ್ಣ ಪ್ರಸಾದ್ ಎಂಬವರ ಮೋಟಾರ್ ಬೈಕಲ್ಲಿ ಮಂಗಳೂರಿಗೆ ಬಂದು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.



ನಿತಿನ್ ಬೈಕಲ್ಲಿ ಮಂಗಳೂರಿನಿಂದ ಕುಂಬಳೆಗೆ ವಾಪಸಾಗುತ್ತಿದ್ದ ವೇಳೆ ತೊಕ್ಕೊಟ್ಟು ಸಮೀಪದ ಬೈಪಾಸ್ ಹೆದ್ದಾರಿಯಲ್ಲಿ ವಾಹನಗಳ ವೇಗ ಮಿತಿಗಾಗಿ ಹಾಕಲಾಗಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟಿದ್ದಾರೆ. ಇದೇ ವೇಳೆ ಕೇರಳಕ್ಕೆ ಧಾವಿಸುತ್ತಿದ್ದ ಮೀನು ತುಂಬಿದ ಕ್ಯಾಂಟರ್ ಲಾರಿ ನಿತಿನ್ ತಲೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಕೃಷ್ಣಪ್ರಸಾದ್ ಅವರ ಬೈಕನ್ನ ನಿತಿನ್ ಕಳೆದ ಎರಡು ವಾರಗಳಿಂದ ಬಳಸುತ್ತಿದ್ದರಂತೆ. ನಿತಿನ್ ಅವರು ಇಂದು ಮಂಗಳೂರಿಗೆ ಯಾಕಾಗಿ ಬಂದಿದ್ದಾರೆಂದು ತಿಳಿದಿಲ್ಲ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
A 22-year-old youth was killed in a road accident at Kumpala Bypass road on National Highway here in Mangalore. The deceased is identified as Nithin Manya, a resident of Kumble in Kasargod. He was killed after the truck rammed him.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm