ಬ್ರೇಕಿಂಗ್ ನ್ಯೂಸ್
18-09-22 05:29 pm Mangalore Correspondent ಕರಾವಳಿ
ಉಳ್ಳಾಲ: ಸೆ.18 : ಪೋಷಕರ ಮೇಲಿನ ವೈಯಕ್ತಿಕ ದ್ವೇಷದಿಂದ ಉಸ್ತಾದನೋರ್ವ ಮದರಸದ ಅಪ್ರಾಪ್ತ ವಿದ್ಯಾರ್ಥಿಗೆ ಬೆತ್ತದಲ್ಲಿ ಬಾಸುಂಡೆ ಬರುವ ಹಾಗೆ ಥಳಿಸಿದ್ದು ನೊಂದ ಬಾಲಕನ ತಂದೆ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಹರೇಕಳ ಗ್ರಾಮದ ದೇರಿಕಟ್ಟೆಯ, ಮಸ್ಜಿದ್ ಹುದಾ ಮದರಸದಲ್ಲಿ ನಿನ್ನೆ ಸಂಜೆ 11 ರ ಪ್ರಾಯದ ಅಪ್ರಾಪ್ತ ಬಾಲಕನೋರ್ವನಿಗೆ ಉಸ್ತಾದನಾದ ಯಹ್ಯಾ ಪೈಝಿ ಎಂಬಾತ ಬಾಸುಂಡೆ ಬರೋ ರೀತಿ ಥಳಿಸಿದ್ದಾಗಿ ಆರೋಪಿಸಿ ಕೊಣಾಜೆ ಠಾಣೆಯಲ್ಲಿ ನೊಂದ ಬಾಲಕನ ತಂದೆ ದೂರು ನೀಡಿದ್ದಾರೆ.

ಮದರಸದ ಆಡಳಿತ ಕಮಿಟಿಯ ಅಧ್ಯಕ್ಷರಾದ ಇಸ್ಮಾಯಿಲ್ ಮತ್ತು ಕಾರ್ಯದರ್ಶಿ ಬಶೀರ್ ಎಂಬವರಿಗೆ ಹಲ್ಲೆಗೊಳಗಾದ ಬಾಲಕನ ತಂದೆ ಮಹಮ್ಮದ್ ಮೇಲೆ ವೈಯಕ್ತಿಕ ದ್ವೇಷವಿದ್ದು ಅದನ್ನ ಉಸ್ತಾದ್ ಯಹ್ಯಾ ಮುಖೇನ ತೀರಿಸಿದ್ದಾರೆಂದು ಮಹಮ್ಮದ್ ಆರೋಪಿಸಿದ್ದಾರೆ. ಆರೋಪಿ ಉಸ್ತಾದ್ ಯಹ್ಯಾ ಫೈಝಿ ಬಾಲಕನ ಕೈ , ಕಾಲುಗಳಿಗೆ ನಾಗರ ಬೆತ್ತದಲ್ಲಿ ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿದ್ದಾನೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಉಸ್ತಾದನ ಬಂಧನಕ್ಕೆ ಬಲೆ ಬೀಸಿದ್ದಾರೆ.ಕೊಣಾಜೆ ಪೊಲೀಸರು ಆರೋಪಿ ಉಸ್ತಾದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A complaint has been lodged in Ullal police station by a man accusing a teacher of Madrasa school of assaulting his son. Complainant Mohammed (42), a resident of Derikatte, Harekala village of Ullal has alleged that his son Hafeel Ahmed (11) was assaulted by Ustad Yahya Faizi, teacher at Masjid Hudha Derikatte Al Hudha Madrasa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm