ಬ್ರೇಕಿಂಗ್ ನ್ಯೂಸ್
18-09-22 05:29 pm Mangalore Correspondent ಕರಾವಳಿ
ಉಳ್ಳಾಲ: ಸೆ.18 : ಪೋಷಕರ ಮೇಲಿನ ವೈಯಕ್ತಿಕ ದ್ವೇಷದಿಂದ ಉಸ್ತಾದನೋರ್ವ ಮದರಸದ ಅಪ್ರಾಪ್ತ ವಿದ್ಯಾರ್ಥಿಗೆ ಬೆತ್ತದಲ್ಲಿ ಬಾಸುಂಡೆ ಬರುವ ಹಾಗೆ ಥಳಿಸಿದ್ದು ನೊಂದ ಬಾಲಕನ ತಂದೆ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಹರೇಕಳ ಗ್ರಾಮದ ದೇರಿಕಟ್ಟೆಯ, ಮಸ್ಜಿದ್ ಹುದಾ ಮದರಸದಲ್ಲಿ ನಿನ್ನೆ ಸಂಜೆ 11 ರ ಪ್ರಾಯದ ಅಪ್ರಾಪ್ತ ಬಾಲಕನೋರ್ವನಿಗೆ ಉಸ್ತಾದನಾದ ಯಹ್ಯಾ ಪೈಝಿ ಎಂಬಾತ ಬಾಸುಂಡೆ ಬರೋ ರೀತಿ ಥಳಿಸಿದ್ದಾಗಿ ಆರೋಪಿಸಿ ಕೊಣಾಜೆ ಠಾಣೆಯಲ್ಲಿ ನೊಂದ ಬಾಲಕನ ತಂದೆ ದೂರು ನೀಡಿದ್ದಾರೆ.

ಮದರಸದ ಆಡಳಿತ ಕಮಿಟಿಯ ಅಧ್ಯಕ್ಷರಾದ ಇಸ್ಮಾಯಿಲ್ ಮತ್ತು ಕಾರ್ಯದರ್ಶಿ ಬಶೀರ್ ಎಂಬವರಿಗೆ ಹಲ್ಲೆಗೊಳಗಾದ ಬಾಲಕನ ತಂದೆ ಮಹಮ್ಮದ್ ಮೇಲೆ ವೈಯಕ್ತಿಕ ದ್ವೇಷವಿದ್ದು ಅದನ್ನ ಉಸ್ತಾದ್ ಯಹ್ಯಾ ಮುಖೇನ ತೀರಿಸಿದ್ದಾರೆಂದು ಮಹಮ್ಮದ್ ಆರೋಪಿಸಿದ್ದಾರೆ. ಆರೋಪಿ ಉಸ್ತಾದ್ ಯಹ್ಯಾ ಫೈಝಿ ಬಾಲಕನ ಕೈ , ಕಾಲುಗಳಿಗೆ ನಾಗರ ಬೆತ್ತದಲ್ಲಿ ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿದ್ದಾನೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಉಸ್ತಾದನ ಬಂಧನಕ್ಕೆ ಬಲೆ ಬೀಸಿದ್ದಾರೆ.ಕೊಣಾಜೆ ಪೊಲೀಸರು ಆರೋಪಿ ಉಸ್ತಾದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A complaint has been lodged in Ullal police station by a man accusing a teacher of Madrasa school of assaulting his son. Complainant Mohammed (42), a resident of Derikatte, Harekala village of Ullal has alleged that his son Hafeel Ahmed (11) was assaulted by Ustad Yahya Faizi, teacher at Masjid Hudha Derikatte Al Hudha Madrasa.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm