ಬ್ರೇಕಿಂಗ್ ನ್ಯೂಸ್
18-09-22 05:29 pm Mangalore Correspondent ಕರಾವಳಿ
ಉಳ್ಳಾಲ: ಸೆ.18 : ಪೋಷಕರ ಮೇಲಿನ ವೈಯಕ್ತಿಕ ದ್ವೇಷದಿಂದ ಉಸ್ತಾದನೋರ್ವ ಮದರಸದ ಅಪ್ರಾಪ್ತ ವಿದ್ಯಾರ್ಥಿಗೆ ಬೆತ್ತದಲ್ಲಿ ಬಾಸುಂಡೆ ಬರುವ ಹಾಗೆ ಥಳಿಸಿದ್ದು ನೊಂದ ಬಾಲಕನ ತಂದೆ ಕೊಣಾಜೆ ಠಾಣೆಗೆ ದೂರು ನೀಡಿದ್ದಾರೆ.
ಹರೇಕಳ ಗ್ರಾಮದ ದೇರಿಕಟ್ಟೆಯ, ಮಸ್ಜಿದ್ ಹುದಾ ಮದರಸದಲ್ಲಿ ನಿನ್ನೆ ಸಂಜೆ 11 ರ ಪ್ರಾಯದ ಅಪ್ರಾಪ್ತ ಬಾಲಕನೋರ್ವನಿಗೆ ಉಸ್ತಾದನಾದ ಯಹ್ಯಾ ಪೈಝಿ ಎಂಬಾತ ಬಾಸುಂಡೆ ಬರೋ ರೀತಿ ಥಳಿಸಿದ್ದಾಗಿ ಆರೋಪಿಸಿ ಕೊಣಾಜೆ ಠಾಣೆಯಲ್ಲಿ ನೊಂದ ಬಾಲಕನ ತಂದೆ ದೂರು ನೀಡಿದ್ದಾರೆ.

ಮದರಸದ ಆಡಳಿತ ಕಮಿಟಿಯ ಅಧ್ಯಕ್ಷರಾದ ಇಸ್ಮಾಯಿಲ್ ಮತ್ತು ಕಾರ್ಯದರ್ಶಿ ಬಶೀರ್ ಎಂಬವರಿಗೆ ಹಲ್ಲೆಗೊಳಗಾದ ಬಾಲಕನ ತಂದೆ ಮಹಮ್ಮದ್ ಮೇಲೆ ವೈಯಕ್ತಿಕ ದ್ವೇಷವಿದ್ದು ಅದನ್ನ ಉಸ್ತಾದ್ ಯಹ್ಯಾ ಮುಖೇನ ತೀರಿಸಿದ್ದಾರೆಂದು ಮಹಮ್ಮದ್ ಆರೋಪಿಸಿದ್ದಾರೆ. ಆರೋಪಿ ಉಸ್ತಾದ್ ಯಹ್ಯಾ ಫೈಝಿ ಬಾಲಕನ ಕೈ , ಕಾಲುಗಳಿಗೆ ನಾಗರ ಬೆತ್ತದಲ್ಲಿ ಬಾಸುಂಡೆ ಬರುವಂತೆ ಹೊಡೆದು ಹಲ್ಲೆಗೈದಿದ್ದಾನೆ. ಹಲ್ಲೆಗೊಳಗಾದ ಬಾಲಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ.ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿ ಉಸ್ತಾದನ ಬಂಧನಕ್ಕೆ ಬಲೆ ಬೀಸಿದ್ದಾರೆ.ಕೊಣಾಜೆ ಪೊಲೀಸರು ಆರೋಪಿ ಉಸ್ತಾದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
A complaint has been lodged in Ullal police station by a man accusing a teacher of Madrasa school of assaulting his son. Complainant Mohammed (42), a resident of Derikatte, Harekala village of Ullal has alleged that his son Hafeel Ahmed (11) was assaulted by Ustad Yahya Faizi, teacher at Masjid Hudha Derikatte Al Hudha Madrasa.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm