ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm