ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm