ಬ್ರೇಕಿಂಗ್ ನ್ಯೂಸ್
19-09-22 09:42 am HK News Desk ಕರಾವಳಿ
ಉಳ್ಳಾಲ, ಸೆ.19: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ರಾ.ಹೆ 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ನಸುಕಿನ ವೇಳೆ ನಡೆದಿದೆ.
ತೊಕ್ಕೊಟ್ಟು ಅಂಬಿಕಾರೋಡ್ನಲ್ಲಿರುವ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು ಜಿಲ್ಲೆ, ಹರಣೆ ನಿವಾಸಿ ಪ್ರತಾಪ್ ಶೆಟ್ಟಿ (32) ಮೃತ ಯುವಕ. ಪ್ರತಾಪ್ ಅವರ ಚಿಕ್ಕಮ್ಮನ ಮಗ ವೈನ್ & ಡೈನ್ ಬಾರ್ ಕೌಂಟರ್ ಬಾಯ್ ಚಿಕ್ಕಮಗಳೂರು ಜಿಲ್ಲೆಯ ಕಿಗ್ಗ ನಿವಾಸಿ ಅಭಿ ಶೆಟ್ಟಿ(22) ಗಂಭೀರ ಸ್ಥಿತಿಯಲ್ಲಿ ನಗರದ ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಪ್ರತಾಪ್ ಮತ್ತು ಅಭಿ ಇಂದು ಮುಂಜಾನೆ 2 ಗಂಟೆಗೆ ಕೆಲಸ ಮುಗಿಸಿ ಫರಂಗಿಪೇಟೆಯ ಮಧ್ಯ ಪ್ರದೇಶ್ ಬಾರ್ ಕಡೆಗೆ ಬೈಕಲ್ಲಿ ಹೊರಟಿದ್ದರು. ಪ್ರತಾಪ್ ಅವರ ಅಣ್ಣ ಮಧ್ಯ ಪ್ರದೇಶ್ ಬಾರಲ್ಲಿ ಮ್ಯಾನೇಜರ್ ಆಗಿದ್ದು ಅವರ ಕೊಠಡಿಗೆ ಇಬ್ಬರೂ ಹೊರಟಿದ್ದರು. ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ವೇಗದಲ್ಲಿದ್ದ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಬೈಕ್ ಬಿದ್ದ ರಭಸಕ್ಕೆ ಸವಾರರಿಬ್ಬರು 50 ಮೀಟರ್ ನಷ್ಟು ದೂರ ಎಸೆಯಲ್ಪಟ್ಟಿದ್ದು ಸವಾರ ಪ್ರತಾಪ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಹ ಸವಾರ ಅಭಿ ಸ್ಥಿತಿಯೂ ಚಿಂತಾಜನಕವಾಗಿದ್ದು ಆತನನ್ನ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಸ್ಪತ್ರೆಗೆ ಸೇರಿಸಿ ಪ್ರಕರಣ ದಾಖಲಿಸಿದ್ದಾರೆ.
Mangalore Bike accident near Jeppinamogaru Mahakali Padu cross wine and dine Bar manager dies on spot. The deceased has been identified as Prathap Shetty (32). Pillon rider Abhi is said to be critical.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm