ಬ್ರೇಕಿಂಗ್ ನ್ಯೂಸ್
19-09-22 08:44 pm Udupi Correspondent ಕರಾವಳಿ
ಉಡುಪಿ, ಸೆ.19 : ಉಡುಪಿ ಜಿಲ್ಲಾ ಸಾರಿಗೆ ಪ್ರಾಧಿಕಾರವು ಅ.1ರಿಂದ ಜಾರಿಗೆ ಬರುವಂತೆ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಪ್ರಯಾಣ ದರವನ್ನು ಪರಿಷ್ಕರಿಸಿ ಆದೇಶ ಹೊರಡಿಸಿದ್ದು, ಅದರಂತೆ 1.5 ಕಿ.ಮೀ. ವರೆಗೆ ಕನಿಷ್ಠ ದರವನ್ನು 40 ರೂ.ಗೆ ಏರಿಸಲಾಗಿದೆ.
ಅನಂತರದ ಪ್ರತಿ ಕಿ.ಮೀ.ಗೆ ದರವನ್ನು 20 ರೂ.ಗೆ ನಿಗದಿ ಪಡಿಸಲಾಗಿದೆ. ಆದುದರಿಂದ ಜಿಲ್ಲೆಯ ಎಲ್ಲಾ ಆಟೋ ರಿಕ್ಷಾ ಚಾಲಕ, ಮಾಕರು ತಮ್ಮ ಅಟೋ ರಿಕ್ಷಾಗಳಿಗೆ ಕಾನೂನಿನ ಪ್ರಕಾರ ಅನುಮತಿ ಇರುವ ಫಾಗ್ ಮೀಟರ್ ಕಡ್ಡಾಯವಾಗಿ ಅಳವಡಿಸಿಕೊಂಡು ಮೇಲಿನ ದರಕ್ಕೆ ಅನುಗುಣವಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆಯಿಂದ ಸೆ.31ರೊಳಗೆ ಕಡ್ಡಾಯವಾಗಿ ಸೀಲ್ ಮಾಡಿಸಿಕೊಳ್ಳುವಂತೆ, ತಪ್ಪಿದರೆ ಕಾನೂನು ಕ್ರಮ ಎದುರಿಸುವಂತೆ ಉಡುಪಿ ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಪ್ರಭಾರ ಕಾರ್ಯದರ್ಶಿ ರವಿಶಂಕರ್ ಪಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Auto fare increases to Rs 40 at Udupi for 1.5 Kms.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm