ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.










ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm