ಬ್ರೇಕಿಂಗ್ ನ್ಯೂಸ್
22-09-22 09:43 am HK News Desk ಕರಾವಳಿ
ಮಂಗಳೂರು, ಸೆ.22: ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.
ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ ಎನ್ಐಎ ಎಂಟ್ರಿ ಕೊಟ್ಟಿದೆ. ಇದರ ಬೆನ್ನಲ್ಲೇ ಎಸ್ಡಿಪಿಐ ಕಾರ್ಯಕರ್ತರು ಸೇರಿದ್ದು ಎನ್ಐಎ ಗೋ ಬ್ಯಾಕ್ ಘೋಷಣೆ ಕೂಗಿದ್ದಾರೆ.










ಮಂಗಳೂರಿನಲ್ಲಿ ಕಾವೂರು, ಕುಳೂರಿನ ಪಂಜಿಮೊಗರಿನಲ್ಲೂ ಎನ್ಐಎ ದಾಳಿಯಾಗಿದೆ. ಜೋಕಟ್ಟೆಯಲ್ಲಿ ಎಸ್ಡಿಪಿಐ ಈ ಹಿಂದಿನ ಜಿಲ್ಲಾಧ್ಯಕ್ಷ ಅತ್ತಾವುಲ್ಲಾ ಜೋಕಟ್ಟೆ ಅವರ ಮನೆಗೂ ದಾಳಿಯಾಗಿದೆ. ಯಾವ ಕಾರಣಕ್ಕಾಗಿ ದಾಳಿ ನಡೆದಿದೆ ಎನ್ನೋದು ಗೊತ್ತಾಗಿಲ್ಲ. ರಾಜ್ಯದ ವಿವಿಧ ಕಡೆ ದಾಳಿ ನಡೆದಿರುವುದರಿಂದ ಶಿವಮೊಗ್ಗದಲ್ಲಿ ಬಂಧಿತರಾಗಿರುವ ಐಸಿಸ್ ಶಂಕಿತ ಉಗ್ರರ ಪ್ರಕರಣ ಸಂಬಂಧಿಸಿ ದಾಳಿ ನಡೆದಿರಲೂ ಬಹುದು. ಎಎನ್ಐ ಅಧಿಕಾರಿಗಳಿಗೆ ಅರೆಸೇನಾ ಮೀಸಲು ಪಡೆಗಳು ಭದ್ರತೆ ನೀಡಿವೆ.
ಪೊಲೀಸ್ ಕಮಿಷನರ್ ಶಶಿಕುಮಾರ್ ಸೂಚನೆಯಂತೆ ಪ್ರತಿಭಟನೆ ನಡೆಸಿದ ಎಸ್ಡಿಪಿಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾವೂರು, ಕುಳೂರು, ಜೋಕಟ್ಟೆಯಲ್ಲಿ ನೂರಕ್ಕೂ ಹೆಚ್ಚು ಮಂದಿಯನ್ನು ಬಸ್ಸಿನಲ್ಲಿ ತುಂಬಿಸಿ ವಶಕ್ಕೆ ಪಡೆದಿದ್ದಾರೆ. ನೆಲ್ಲಿಕಾಯಿ ರಸ್ತೆಯನ್ನು ಬಂದ್ ಮಾಡಲಾಗಿದ್ದು ಅಲ್ಲಿ ಪ್ರತಿಭಟನೆ ನಡೆಸಿದ ಹಲವರನ್ನು ಪೊಲೀಸರು ಹೊತ್ತೊಯ್ದಿದ್ದಾರೆ.
Sleuths of NIA raided the offices of SDPI and PFI in the city, early in the morning on Thursday September 22. The raid was conducted in offices around the city simultaneously. NIA sleuths raided in teams on the offices at Nellikai Road, Bajpe, Kulai and Kavoor.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm