ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm