ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm