ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm