ಬ್ರೇಕಿಂಗ್ ನ್ಯೂಸ್
24-09-22 10:19 pm Mangalore Correspondent ಕರಾವಳಿ
ಮಂಗಳೂರು, ಸೆ.24: ಶಾಲೆ, ಕಾಲೇಜಿನಲ್ಲಿ ಮೊಬೈಲ್ ಹಿಡ್ಕೊಂಡು ಕ್ಲಾಸಿಗೆ ತೆರಳಲು ಅವಕಾಶ ಇಲ್ಲ. ಆದರೂ ಕಾಲೇಜು ವಿದ್ಯಾರ್ಥಿಗಳು ಈಗೆಲ್ಲ ಮೊಬೈಲ್ ತಗೊಂಡೇ ತರಗತಿಗೆ ಹೋಗುತ್ತಾರೆ. ಆದರೆ, ಮೊಬೈಲಿನಲ್ಲಿ ತರಗತಿಯೊಳಗೆ ಏನ್ ನೋಡ್ತಾರೆ ಅನ್ನೋದ್ರ ಬಗ್ಗೆ ಅಧ್ಯಾಪಕರು ಗಮನ ಇಟ್ಟಿದ್ದಾರೆಯೇ? ಸುರತ್ಕಲ್ ಸಮೀಪದ ಕಾಟಿಪಳ್ಳದ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳು ತರಗತಿ ಒಳಗಡೆಯೇ ಬ್ಲೂ ಫಿಲಂ ನೋಡುತ್ತಿದ್ದರು ಅನ್ನುವ ಬಗ್ಗೆ ಅಲ್ಲಿನ ಕೆಲವು ವಿದ್ಯಾರ್ಥಿಗಳು ದೂರಿಕೊಂಡಿದ್ದಾರೆ.
ಅಲ್ಲಿನ ಪಿಯು ತರಗತಿಯಲ್ಲಿ ಹುಡುಗರು ಜೊತೆಯಾಗಿ ಕುಳಿತು ಮೊಬೈಲಿನಲ್ಲಿ ವಿಡಿಯೋ ನೋಡುತ್ತಾರಂತೆ. ಇದನ್ನು ಒಬ್ಬಾತ ವಿಡಿಯೋ ಮಾಡಿ ಪ್ರಿನ್ಸಿಪಾಲ್ ಗೆ ದೂರು ನೀಡಿದರೂ, ಕ್ಯಾರ್ ಮಾಡಿಲ್ಲವಂತೆ. ಇತರೇ ಹುಡುಗಿಯರು ಕ್ಲಾಸಿನಲ್ಲಿ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮಕ್ಕೆ ಪ್ರಾಕ್ಟೀಸ್ ಮಾಡುತ್ತಿದ್ದರೆ, ಕೆಲವರು ವಿಡಿಯೋ ನೋಡುತ್ತಿದ್ದರು. ಇದನ್ನು ಪ್ರಿನ್ಸಿಪಾಲರಲ್ಲಿ ಪ್ರಶ್ನೆ ಮಾಡಿದರೆ, ನಮ್ಮನ್ನೇ ಆರೋಪಿಯಾಗಿ ನೋಡುತ್ತಾರೆ ಎಂದು ತಿಳಿಸಿದ್ದಾರೆ. ಇನ್ನು ನಾವು ಮಾತನಾಡಿದರೂ, ವಿಡಿಯೋ ಮಾಡಿ ಹಾಕ್ತೀಯಾ ಎಂದು ಪ್ರಶ್ನಿಸಿ ತಮಾಷೆ ಮಾಡುತ್ತಾರಂತೆ.
ಇತ್ತೀಚೆಗೆ ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು, ಸಹಪಾಠಿ ವಿದ್ಯಾರ್ಥಿನಿಯನ್ನೇ ಅತ್ಯಾಚಾರಗೈದಿದ್ದು ಅದರ ವಿಡಿಯೋ ಹೊರಬಂದಿದ್ದು ದೊಡ್ಡ ಸುದ್ದಿಯಾಗಿತ್ತು. ಕಾಲೇಜು ವಿದ್ಯಾರ್ಥಿಗಳ ಅತಿರೇಕದ ವರ್ತನೆಯಿಂದಾಗಿ ಮಂಗಳೂರಿನ ಜನರು ತಲೆತಗ್ಗಿಸುವಂತಾಗಿತ್ತು. ಇದಕ್ಕೆಲ್ಲ ಮೊಬೈಲ್ ಕಾರಣ ಎಂದರೂ ಅತಿಶಯವಲ್ಲ. ಮೊಬೈಲಿನ ಕಾರಣ ಎಲ್ಲವೂ ಬೆರಳ ತುದಿಯಲ್ಲಿ ಸಿಗುವುದರಿಂದ ಕೆಲವರ ಅತಿರೇಕದ ವರ್ತನೆಗೆ ಕಾರಣವಾಗುತ್ತಿದೆ. ಇದಕ್ಕೆ ಹುಡುಗ- ಹುಡುಗಿಯ ಭೇದ ಇಲ್ಲದಂತಾಗಿದೆ. ತರಗತಿಯಲ್ಲಿ ಮೊಬೈಲ್ ಬಳಕೆಗೆ ನಿಷೇಧ ಇದ್ದರೂ, ಕಾಲೇಜಿನ ಆಡಳಿತವಾಗಲೀ, ಉಪನ್ಯಾಸಕರಾಗಲೀ ಮುತುವರ್ಜಿ ವಹಿಸಿಲ್ಲ. ಕಾಟಿಪಳ್ಳದ ಕಾಲೇಜಿನಲ್ಲಿ ಮೊಬೈಲ್ ಆಟಾಟೋಪದ ಬಗ್ಗೆ ದೂರು ನೀಡಿದರೂ ಆಡಳಿತ ಮತ್ತು ಅಧ್ಯಾಪಕ ವರ್ಗ ನಿರ್ಲಕ್ಷಿಸಿದ್ದಾರಂದ್ರೆ, ಏನು ಹೇಳಬೇಕು ಹೇಳಿ.
Mangalore Students of a private college watch obscene video in classroom, Some of the alumni students of the college speaking to Headline karnataka said that principal has taken no action against such students. Also the video has gone viral in the college
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm