ಬ್ರೇಕಿಂಗ್ ನ್ಯೂಸ್
25-09-22 06:41 pm Mangalore Correspondent ಕರಾವಳಿ
ಮಂಗಳೂರು, ಸೆ.25: ಮಂಗಳೂರು ಮೂಲದ ಯುವಕನೊಬ್ಬ ಕುವೈಟ್ ನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನ ಬಜಾಲ್ ಪಕ್ಕಲಡ್ಕ ನಿವಾಸಿ ಆಸಿಫ್ ಪಕ್ಕಲಡ್ಕ(33) ಮೃತ ಯುವಕ.
ಆಸಿಫ್ ಕುವೈಟಿನ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಸಂಜೆ ಕೆಲಸ ಮುಗಿಸಿ ತಾನಿರುತ್ತಿದ್ದ ಕೊಠಡಿಗೆ ಬೈಕಿನಲ್ಲಿ ಮರಳುತ್ತಿದ್ದಾಗ ಕಾರು ಡಿಕ್ಕಿಯಾಗಿದ್ದು, ಆಸಿಫ್ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಆಸಿಫ್ ತಾಯಿ ಮತ್ತು ಪತ್ನಿಯನ್ನು ಅಗಲಿದ್ದಾರೆ. ಮೃತದೇಹವನ್ನು ಊರಿಗೆ ತರುವುದಕ್ಕಾಗಿ ಪ್ರಯತ್ನ ನಡೆದಿದೆ.
Asif Pakkaladka (33), son of Safiya, a resident of Bajal Pakkaladka, is the unfortunate man who died in the accident. Asif was working as a salesman in a company. On the evening of Friday, he was going back to his accommodation on his motorbike after completing his work, when a car crashed onto his bike and killed him on the spot.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am