ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am