ಬ್ರೇಕಿಂಗ್ ನ್ಯೂಸ್
25-09-22 10:24 pm Udupi Correspondent ಕರಾವಳಿ
ಉಡುಪಿ, ಸೆ.25: ಮಲ್ಪೆಯ ಹೂಡೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಮೂವರು ಮಣಿಪಾಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಭಾನುವಾರ ಸಂಜೆ ನಡೆದಿದೆ. ಬೆಂಗಳೂರು ಮೂಲದ ಶಣ್ಮುಖ(19) ಮತ್ತು ನಿಶಾಂತ್ (19) ಎಂಬಿಬ್ಬರ ಶವ ಪತ್ತೆಯಾಗಿದ್ದು ಹೈದರಾಬಾದ್ ಮೂಲದ ಶ್ರೀಕರ್ (19) ಎಂಬ ವಿದ್ಯಾರ್ಥಿಯ ಶವಕ್ಕಾಗಿ ಹುಡುಕಾಟ ನಡೆದಿದೆ.
ವಾರಾಂತ್ಯದ ಹಿನ್ನೆಲೆಯಲ್ಲಿ ಮಣಿಪಾಲದ ಇಂಜಿನಿಯರಿಂಗ್ ಕಾಲೇಜಿನ 15 ಮಂದಿ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ವಿಹಾರಕ್ಕೆಂದು ಹೂಡೆ ಬೀಚ್ ಗೆ ಆಗಮಿಸಿದ್ದರು. ಈ ವೇಳೆ, ಸಮುದ್ರದ ಅಲೆಯಲ್ಲಿ ಆಟವಾಡುತ್ತಿದ್ದಾಗ ಮೂವರು ವಿದ್ಯಾರ್ಥಿಗಳು ಕೊಚ್ಚಿ ಹೋಗಿದ್ದಾರೆ. ಇಬ್ಬರ ಶವವನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ.
ಭಾನುವಾರ ಅಮಾವಾಸ್ಯೆ ಆಗಿದ್ದರಿಂದ ಸಮುದ್ರದಲ್ಲಿ ಭೋರ್ಗರೆತ ಹೆಚ್ಚಿತ್ತು. ಅಲ್ಲದೆ, ಹೂಡೆ ಬೀಚ್ ಏರಿಯಾದಲ್ಲಿ ಯಾವುದೇ ಜೀವ ರಕ್ಷಕ ತಂಡಗಳಿಲ್ಲ. ಸ್ಥಳೀಯರು ನೀರು ರಭಸ ಇದೆ, ಹೊಂಡ ಬೀಳುತ್ತೆ ಎನ್ನುವ ಎಚ್ಚರಿಕೆ ನೀಡಿದ್ದರೂ ಯುವಕರು ನೀರಾಟ ಆಡುತ್ತಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
Three students drowned at the Hoode Beach on Sunday, September 25, due to a high tide here.Two of them were immediately rescued by the tourists but breathed their last in the hospital. While search operations had begun under way to find another person, the body of the missing person who was identified as Shreekas from Hyderabad was also found.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm