ಬ್ರೇಕಿಂಗ್ ನ್ಯೂಸ್
27-09-22 07:23 pm Mangalore Correspondent ಕರಾವಳಿ
ಮಂಗಳೂರು, ಸೆ.27: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಹತ್ತು ಮಂದಿ ಪಿಎಫ್ಐ ಪ್ರಮುಖರನ್ನು ಪೊಲೀಸರು ಬಂಧಿಸಿದ್ದಾರೆ. ಯಾರೆಲ್ಲ ಬಂಧಿತರು ಎನ್ನುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಪಾಂಡೇಶ್ವರ ನಿವಾಸಿ ಮಹಮ್ಮದ್ ಶರೀಫ್, ಮುಝೈರ್ ಕುದ್ರೋಳಿ, ಮಹಮ್ಮದ್ ನೌಫಾಲ್ ಹಂಝ, ತಲಪಾಡಿ ಕೆಸಿ ರೋಡಿನ ಶಬೀರ್ ಅಹ್ಮದ್, ಉಳ್ಳಾಲ ಮಾಸ್ತಿಕಟ್ಟೆಯ ನವಾಜ್ ಉಳ್ಳಾಲ್, ಮಹಮ್ಮದ್ ಇಕ್ಬಾಲ್ ಉಳಾಯಿಬೆಟ್ಟು, ಕಾಟಿಪಳ್ಳದ ದಾವೂದ್ ನೌಶಾದ್, ನಜೀರ್ ಕಿನ್ನಿಪದವು, ಇಸ್ಮಾಯಿಲ್ ಇಂಜಿನಿಯರ್ ಬಜ್ಪೆ, ಇಬ್ರಾಹಿಂ ಪುತ್ತಿಗೆ ಬಂಧಿತರು. ಇವರನ್ನು ಆಯಾ ವಿಭಾಗದ ತಹಸೀಲ್ದಾರ್ ಎದುರು ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆರೋಗ್ಯ ತೊಂದರೆ ಇರುವುದರಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಬಂಧನ ಮಾಡುತ್ತೀವಿ ಎಂದು ತಿಳಿಸಿದ್ದಾರೆ.




ಗ್ರಾಮಾಂತರದಲ್ಲಿ ನಾಲ್ವರ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಾದ ಪುತ್ತೂರು, ಉಪ್ಪಿನಂಗಡಿ, ಬಂಟ್ವಾಳದಲ್ಲಿಯೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜಿಕ್, ಫಿರೋಜ್, ಇಜಾಹ್ ಅಹ್ಮದ್, ಜಾಬಿರ್ ಅರಿಯಡ್ಕ ಎಂಬ ನಾಲ್ವರನ್ನು ಬಂಧಿಸಿದ್ದಾಗಿ ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
NIA second round raid, Totally 14 of PFI members arrested from Mangalore. 10 activists from Mangalore, Four from Bantwal and Puttur.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm